ಬ್ರೇಕಿಂಗ್ ನ್ಯೂಸ್
21-07-21 05:52 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯ ಮತ್ತು ದೇಶದ ರಾಜಕೀಯದ ಕುರಿತಾಗಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು ಮುಂದಿನ ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೋಡಿಮಠದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ. ಬೇಟೆಗಾರನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತೆ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ಸ್ಥಿತಿ ರಾಜಕೀಯದಲ್ಲಿ ಈಗ ಎದುರಾಗಿದ್ದು ಈ ಬಗ್ಗೆ ಹೇಳುವುದಕ್ಕೂ ತೊಡಕಾಗುತ್ತದೆ. ಸದ್ಯದಲ್ಲೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದಷ್ಟೇ ಹೇಳಿದರು.
ಈ ಸಂವಸ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ. ಪಂಚ ಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ ರುಜಿನಗಳು ಹೆಚ್ಚಲಿವೆ. ಜನವರಿ ವರೆಗೂ ರೋಗ ಭಾದೆ ಇರಲಿದೆ. ಆದರೆ ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು ಕಾಯಿಲೆ ಸಾಯಿಸುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm