ಬ್ರೇಕಿಂಗ್ ನ್ಯೂಸ್
21-07-21 05:52 pm Headline Karnataka News Network ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯ ಮತ್ತು ದೇಶದ ರಾಜಕೀಯದ ಕುರಿತಾಗಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದು ಮುಂದಿನ ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೋಡಿಮಠದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಸದ್ಯ ಎದ್ದಿರುವ ರಾಜಕೀಯ ವಿಪ್ಲವ ಸುಖಾಂತ್ಯ ಕಾಣಲಿದೆ. ಬೇಟೆಗಾರನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತೆ ಆಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ಸ್ಥಿತಿ ರಾಜಕೀಯದಲ್ಲಿ ಈಗ ಎದುರಾಗಿದ್ದು ಈ ಬಗ್ಗೆ ಹೇಳುವುದಕ್ಕೂ ತೊಡಕಾಗುತ್ತದೆ. ಸದ್ಯದಲ್ಲೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದಷ್ಟೇ ಹೇಳಿದರು.
ಈ ಸಂವಸ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ. ಪಂಚ ಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ ರುಜಿನಗಳು ಹೆಚ್ಚಲಿವೆ. ಜನವರಿ ವರೆಗೂ ರೋಗ ಭಾದೆ ಇರಲಿದೆ. ಆದರೆ ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು ಕಾಯಿಲೆ ಸಾಯಿಸುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm