ಬ್ರೇಕಿಂಗ್ ನ್ಯೂಸ್
22-07-21 11:44 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 22: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಸಚಿವ ಸಂಪುಟ ಸಭೆ ನಡೆಸಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ತೆರೆಮರೆಯಲ್ಲಿ ಚಟುವಟಿಕೆಗಳು ನಡೆಯುತ್ತಿದ್ದು ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಈ ಮಧ್ಯೆ ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆ ಇಂದು ತರಾತುರಿಯಲ್ಲಿ ಹಲವು ಯೋಜನೆಗಳಿಗೆ ಒಪ್ಪಿಗೆ ನೀಡಿದರೆ ತಾವು ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ವಿರೋಧಿ ಬಣದ ಬಿಜೆಪಿ ಶಾಸಕರೊಬ್ಬರು ತಿಳಿಸಿದ್ದಾರೆ.
ಹೊಸ ನಾಯಕರಿಗೆ ಹಾದಿ ಮಾಡಿಕೊಡಿ ಎಂದು ಕಳೆದ ವಾರ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವರಿಷ್ಠರು ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳು ದೃಢಪಡಿಸಿವೆ. ಬದಲಾವಣೆ ಅನಿವಾರ್ಯ ಎಂದು ಯಡಿಯೂರಪ್ಪ ಆಪ್ತ ವಲಯದಲ್ಲಿ ಕೂಡ ಕೇಳಿಬರುತ್ತಿದೆ. ಆದರೆ, ವಿವಿಧ ಕಡೆಯ ಮಠಾಧೀಶರು ಯಡಿಯೂರಪ್ಪ ಪರವಾಗಿ ಮಾತನಾಡುತ್ತಿರುವುದು, ಅವರ ಬಳಿಯೇ ಬಂದು ನಾಯಕತ್ವ ಬದಲಾವಣೆ ಮಾಡಬೇಡಿ ಎಂದು ಹೇಳುತ್ತಿರುವುದು ವರಿಷ್ಠರಿಗೆ ಇರಿಸುಮುರುಸು ತಂದಿದೆ.
Amid growing speculation about a change of leadership in the state, Chief Minister BS Yediyurappa’s Cabinet will meet on Thursday and is expected to decide on a host of projects and seek administrative approval. Sources said there has been a flurry of activity behind the scenes and the Cabinet is likely to take some ‘major decisions’.
16-08-25 08:05 pm
Bangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 08:26 pm
Mangalore Correspondent
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm