ಬ್ರೇಕಿಂಗ್ ನ್ಯೂಸ್
22-07-21 12:01 pm Headline Karnataka News Network ಕರ್ನಾಟಕ
ನವದೆಹಲಿ, ಜುಲೈ 22: ನಾಯಕತ್ವ ಬದಲಾಯಿಸುವ ಕುರಿತು ಕರ್ನಾಟಕದಲ್ಲಿ ಭಾರೀ ಬೆಳವಣಿಗೆ ಆಗುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ಹೈಕಮಾಂಡ್ ನಡೆಗೆ ರಾಷ್ಟ್ರೀಯ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅಪಸ್ವರ ಎತ್ತಿದ್ದಾರೆ. ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರು ಬಿ.ಎಸ್.ಯಡಿಯೂರಪ್ಪ. ಚಮಚಾಗಿರಿ ಮಾಡಿಲ್ಲವೆಂದು ಇದೀಗ ಅವರನ್ನು ಕೆಳಗಿಳಿಸುವ ಪಿತೂರಿಯನ್ನು ಕೆಲವರು ನಡೆಸಿದ್ದಾರೆ. ಆದರೆ ಯಡಿಯೂರಪ್ಪನವರು ಇಲ್ಲದೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಕಳೆದ ಬಾರಿ ಪಕ್ಷಕ್ಕೆ ಮರಳಿದ್ದಕ್ಕೆ ಬಿಜೆಪಿ ಮತ್ತೆ ಅಧಿಕಾರ ಹಿಡಿದಿತ್ತು. ಮರಳಿ ಅದೇ ರೀತಿಯ ತಪ್ಪನ್ನು ಯಾಕೆ ಮಾಡಲಾಗುತ್ತಿದೆ ಎಂದು ಅವರು ಟ್ವೀಟ್ ಮೂಲಕ ತಿವಿದಿದ್ದಾರೆ.
ಈ ಮೂಲಕ ಕರ್ನಾಟಕದ ನಾಯಕತ್ವ ಬದಲಾವಣೆ ಕುರಿತು ಕೇಂದ್ರದ ನಾಯಕರು ತುಟಿ ಬಿಚ್ಚಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ. ಅಲ್ಲದೆ ಈ ಮೂಲಕ ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಬಿಎಸ್ವೈ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಹಿಂದೆ ಮಾಡಿದ ತಪ್ಪನ್ನೇ ಹೈಕಮಾಂಡ್ ಮತ್ತೆ ಮಾಡಿದರೆ ಅದರಿಂದ ಕೇಡೇ ಆಗಲಿದೆ ಎಂದು ಹೇಳಿದ್ದಾರೆ.
It was Yeddiruppa who first brought BJP to power in Karnataka. Some conspired to remove him since he would not be a chamcha. Without Him BJP could not return power in the State. Only upon his return to BJP could the party win again. Why repeat the same mistake?
— Subramanian Swamy (@Swamy39) July 21, 2021
Senior BJP leader Subramanian Swamy on Wednesday, July 21, 2021, cautioned the party leadership against removing B.S.Yediyurappa as the Karnataka Chief Minister as he brought the party to power in the State.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm