ಬ್ರೇಕಿಂಗ್ ನ್ಯೂಸ್
04-09-20 08:51 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.4: ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ ಕನ್ನಡ ಚಿತ್ರರಂಗದ 15 ಮಂದಿ ನಟ-ನಟಿಯರು ಭಾಗಿಯಾಗಿದ್ದಾರೆಂದು ಭಾರೀ ಮಟ್ಟದ ಚರ್ಚೆ ನಡೆಯುತಿದ್ದು , ಇದೇ ಹಿನ್ನಲೆಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ಚಿತ್ರನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ಕಾರಣ ಕೊಟ್ಟು ಹಾಜರಾಗಿರಲಿಲ್ಲ.
ಇದೀಗ ರಾಗಿಣಿ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ರಾಗಿಣಿಯವರು ಮನೆಯಲ್ಲೇ ಇದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಅಂಜುಮಾಲ ನಾಯಕ್ ನೇತೃತ್ವದಲ್ಲಿ ರೇಡ್ ಮಾಡಿದ್ದು, ಸರ್ಚ್ ವಾರೆಂಟ್ ಸಮೇತವಾಗಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಹಾಗೂ ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದ ಸಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಯಲಹಂಕದ ಅನನ್ಯ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ ಮೇಲೆ ಬೆಳಗ್ಗೆ 6.34ರ ಸುಮಾರಿಗೆ ಸಿಸಿಬಿ ಅಧಿಕಾರಿಗಳು 2 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm