ಬ್ರೇಕಿಂಗ್ ನ್ಯೂಸ್
04-09-20 08:51 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.4: ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ ಕನ್ನಡ ಚಿತ್ರರಂಗದ 15 ಮಂದಿ ನಟ-ನಟಿಯರು ಭಾಗಿಯಾಗಿದ್ದಾರೆಂದು ಭಾರೀ ಮಟ್ಟದ ಚರ್ಚೆ ನಡೆಯುತಿದ್ದು , ಇದೇ ಹಿನ್ನಲೆಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ಚಿತ್ರನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ಕಾರಣ ಕೊಟ್ಟು ಹಾಜರಾಗಿರಲಿಲ್ಲ.
ಇದೀಗ ರಾಗಿಣಿ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ರಾಗಿಣಿಯವರು ಮನೆಯಲ್ಲೇ ಇದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಅಂಜುಮಾಲ ನಾಯಕ್ ನೇತೃತ್ವದಲ್ಲಿ ರೇಡ್ ಮಾಡಿದ್ದು, ಸರ್ಚ್ ವಾರೆಂಟ್ ಸಮೇತವಾಗಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಹಾಗೂ ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದ ಸಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಯಲಹಂಕದ ಅನನ್ಯ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ ಮೇಲೆ ಬೆಳಗ್ಗೆ 6.34ರ ಸುಮಾರಿಗೆ ಸಿಸಿಬಿ ಅಧಿಕಾರಿಗಳು 2 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm