ಬ್ರೇಕಿಂಗ್ ನ್ಯೂಸ್
04-09-20 08:51 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.4: ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ಸ್ ಮಾಫಿಯಾದಲ್ಲಿ ಕನ್ನಡ ಚಿತ್ರರಂಗದ 15 ಮಂದಿ ನಟ-ನಟಿಯರು ಭಾಗಿಯಾಗಿದ್ದಾರೆಂದು ಭಾರೀ ಮಟ್ಟದ ಚರ್ಚೆ ನಡೆಯುತಿದ್ದು , ಇದೇ ಹಿನ್ನಲೆಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ಚಿತ್ರನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ಕಾರಣ ಕೊಟ್ಟು ಹಾಜರಾಗಿರಲಿಲ್ಲ.
ಇದೀಗ ರಾಗಿಣಿ ಅವರ ಮನೆಗೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು ರಾಗಿಣಿಯವರು ಮನೆಯಲ್ಲೇ ಇದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಅಂಜುಮಾಲ ನಾಯಕ್ ನೇತೃತ್ವದಲ್ಲಿ ರೇಡ್ ಮಾಡಿದ್ದು, ಸರ್ಚ್ ವಾರೆಂಟ್ ಸಮೇತವಾಗಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದ ನಟಿ ನಾನಾ ಕಾರಣಗಳನ್ನು ಹೇಳಿ ತಪ್ಪಿಸಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಹಾಗೂ ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದ ಸಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಯಲಹಂಕದ ಅನನ್ಯ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ ಮೇಲೆ ಬೆಳಗ್ಗೆ 6.34ರ ಸುಮಾರಿಗೆ ಸಿಸಿಬಿ ಅಧಿಕಾರಿಗಳು 2 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm