ಬ್ರೇಕಿಂಗ್ ನ್ಯೂಸ್
22-07-21 05:04 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 22: ಯಡಿಯೂರಪ್ಪ ಪರವಾಗಿ ಲಿಂಗಾಯತ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಸಿಎಂ ಆಗುವಾಗ ಇವರು ಸ್ವಾಮೀಜಿಗಳೇನಾದ್ರೂ ಬಂದಿದ್ದಾರೆಯೇ ? ಅಥವಾ ಇವರದೇ ಸಮುದಾಯದ ಶಾಸಕರು ಏನೆಲ್ಲಾ ಹೇಳಿಕೆ ನೀಡುತ್ತಿದ್ದಾಗ ಕರೆದು ಬುದ್ಧಿ ಹೇಳಿದ್ದಾರೆಯೇ ? ಆಗ ಯಾಕೆ ಇವರೆಲ್ಲ ಯಡಿಯೂರಪ್ಪ ಪರವಾಗಿ ನಿಂತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಇವತ್ತು ಆಡಿರುವ ಮಾತುಗಳನ್ನು ತುಂಬ ಶ್ಲಾಘಿಸುತ್ತೇನೆ. ಅವರೊಬ್ಬ ಮುತ್ಸದ್ಧಿ. ಅವರೊಂದಿಗೆ ಬಿಜೆಪಿಯಲ್ಲಿ ಕೇವಲ ನಾಲ್ಕು ಶಾಸಕರು ಇದ್ದಾಗಿನಿಂದಲೂ ಇದ್ದೇನೆ. ಅವರು ಮೊದಲಿನಿಂದಲೂ ರೈತರು ಪರವಾಗಿ ಹೋರಾಟ ಮಾಡಿಕೊಂಡು ಬಂದವರು. ಕೆಲವೊಮ್ಮೆ ಯಾರದ್ದೋ ಮಾತು ಕೇಳಿ, ಎಡವಿದ್ದಾರೆ. ಕೆಜೆಪಿ ಹೋದಾಗ, ಯಾರದ್ದೋ ಮಾತು ಕೇಳಿ ಹೋಗಿದ್ದೆ ಎಂದು ಆಬಳಿಕ ಹೇಳಿದ್ದರು. ಆಮೇಲೆ ಬಿಜೆಪಿಯನ್ನು ಮತ್ತೆ ಕಟ್ಟೋಣ ಎಂದು ರಾಜ್ಯದಾದ್ಯಂತ ಓಡಾಡಿದ್ದರು. ಇವತ್ತು ಪಕ್ಷ ನನ್ನ ತಾಯಿ, ಪಕ್ಷದ ರಾಷ್ಟ್ರೀಯ ಮುಖಂಡರು ಏನು ಹೇಳುತ್ತಾರೋ ಅದಕ್ಕೆ ಬದ್ಧನಿದ್ದೇನೆ ಎಂದು ಹೇಳಿದ್ದು ಇಡೀ ದೇಶಕ್ಕೆ ಮಾದರಿ ಎಂದು ಈಶ್ವರಪ್ಪ ಹೇಳಿದರು.
ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ಹಿನ್ನೆಲೆಯಲ್ಲಿ ಸಭಾಂಗಣ ಪ್ರವೇಶ ಮಾಡುತ್ತಿದ್ದಂತೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಕ್ಕೆ ಮೇಲಿನಂತೆ ಹೇಳಿದರು. ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ, ಅದನ್ನೆಲ್ಲ ಕೇಳಬಾರದು. ಪಕ್ಷ ಏನು ಹೇಳುತ್ತದೋ ನಾವದನ್ನು ಪಾಲಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಗೊತ್ತಿಲ್ಲ ಎಂದು ಹೇಳಿದರು.
Eshwarappa bats for BSY slams Lingayat pontiffs. Amid speculations that his exit was on the cards, several pontiffs made a beeline to Karnataka Chief Minister B S Yediyurappa's official residence for the second consecutive day on Wednesday and threw their weight behind him.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm