ಬ್ರೇಕಿಂಗ್ ನ್ಯೂಸ್
22-07-21 05:04 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 22: ಯಡಿಯೂರಪ್ಪ ಪರವಾಗಿ ಲಿಂಗಾಯತ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಸಿಎಂ ಆಗುವಾಗ ಇವರು ಸ್ವಾಮೀಜಿಗಳೇನಾದ್ರೂ ಬಂದಿದ್ದಾರೆಯೇ ? ಅಥವಾ ಇವರದೇ ಸಮುದಾಯದ ಶಾಸಕರು ಏನೆಲ್ಲಾ ಹೇಳಿಕೆ ನೀಡುತ್ತಿದ್ದಾಗ ಕರೆದು ಬುದ್ಧಿ ಹೇಳಿದ್ದಾರೆಯೇ ? ಆಗ ಯಾಕೆ ಇವರೆಲ್ಲ ಯಡಿಯೂರಪ್ಪ ಪರವಾಗಿ ನಿಂತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಯಡಿಯೂರಪ್ಪ ಇವತ್ತು ಆಡಿರುವ ಮಾತುಗಳನ್ನು ತುಂಬ ಶ್ಲಾಘಿಸುತ್ತೇನೆ. ಅವರೊಬ್ಬ ಮುತ್ಸದ್ಧಿ. ಅವರೊಂದಿಗೆ ಬಿಜೆಪಿಯಲ್ಲಿ ಕೇವಲ ನಾಲ್ಕು ಶಾಸಕರು ಇದ್ದಾಗಿನಿಂದಲೂ ಇದ್ದೇನೆ. ಅವರು ಮೊದಲಿನಿಂದಲೂ ರೈತರು ಪರವಾಗಿ ಹೋರಾಟ ಮಾಡಿಕೊಂಡು ಬಂದವರು. ಕೆಲವೊಮ್ಮೆ ಯಾರದ್ದೋ ಮಾತು ಕೇಳಿ, ಎಡವಿದ್ದಾರೆ. ಕೆಜೆಪಿ ಹೋದಾಗ, ಯಾರದ್ದೋ ಮಾತು ಕೇಳಿ ಹೋಗಿದ್ದೆ ಎಂದು ಆಬಳಿಕ ಹೇಳಿದ್ದರು. ಆಮೇಲೆ ಬಿಜೆಪಿಯನ್ನು ಮತ್ತೆ ಕಟ್ಟೋಣ ಎಂದು ರಾಜ್ಯದಾದ್ಯಂತ ಓಡಾಡಿದ್ದರು. ಇವತ್ತು ಪಕ್ಷ ನನ್ನ ತಾಯಿ, ಪಕ್ಷದ ರಾಷ್ಟ್ರೀಯ ಮುಖಂಡರು ಏನು ಹೇಳುತ್ತಾರೋ ಅದಕ್ಕೆ ಬದ್ಧನಿದ್ದೇನೆ ಎಂದು ಹೇಳಿದ್ದು ಇಡೀ ದೇಶಕ್ಕೆ ಮಾದರಿ ಎಂದು ಈಶ್ವರಪ್ಪ ಹೇಳಿದರು.
ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ಹಿನ್ನೆಲೆಯಲ್ಲಿ ಸಭಾಂಗಣ ಪ್ರವೇಶ ಮಾಡುತ್ತಿದ್ದಂತೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಕ್ಕೆ ಮೇಲಿನಂತೆ ಹೇಳಿದರು. ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ, ಅದನ್ನೆಲ್ಲ ಕೇಳಬಾರದು. ಪಕ್ಷ ಏನು ಹೇಳುತ್ತದೋ ನಾವದನ್ನು ಪಾಲಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಗೊತ್ತಿಲ್ಲ ಎಂದು ಹೇಳಿದರು.
Eshwarappa bats for BSY slams Lingayat pontiffs. Amid speculations that his exit was on the cards, several pontiffs made a beeline to Karnataka Chief Minister B S Yediyurappa's official residence for the second consecutive day on Wednesday and threw their weight behind him.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm