ಬ್ರೇಕಿಂಗ್ ನ್ಯೂಸ್
22-07-21 05:04 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 22: ಯಡಿಯೂರಪ್ಪ ಪರವಾಗಿ ಲಿಂಗಾಯತ ಸ್ವಾಮೀಜಿಗಳು ಬ್ಯಾಟಿಂಗ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಸಿಎಂ ಆಗುವಾಗ ಇವರು ಸ್ವಾಮೀಜಿಗಳೇನಾದ್ರೂ ಬಂದಿದ್ದಾರೆಯೇ ? ಅಥವಾ ಇವರದೇ ಸಮುದಾಯದ ಶಾಸಕರು ಏನೆಲ್ಲಾ ಹೇಳಿಕೆ ನೀಡುತ್ತಿದ್ದಾಗ ಕರೆದು ಬುದ್ಧಿ ಹೇಳಿದ್ದಾರೆಯೇ ? ಆಗ ಯಾಕೆ ಇವರೆಲ್ಲ ಯಡಿಯೂರಪ್ಪ ಪರವಾಗಿ ನಿಂತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಇವತ್ತು ಆಡಿರುವ ಮಾತುಗಳನ್ನು ತುಂಬ ಶ್ಲಾಘಿಸುತ್ತೇನೆ. ಅವರೊಬ್ಬ ಮುತ್ಸದ್ಧಿ. ಅವರೊಂದಿಗೆ ಬಿಜೆಪಿಯಲ್ಲಿ ಕೇವಲ ನಾಲ್ಕು ಶಾಸಕರು ಇದ್ದಾಗಿನಿಂದಲೂ ಇದ್ದೇನೆ. ಅವರು ಮೊದಲಿನಿಂದಲೂ ರೈತರು ಪರವಾಗಿ ಹೋರಾಟ ಮಾಡಿಕೊಂಡು ಬಂದವರು. ಕೆಲವೊಮ್ಮೆ ಯಾರದ್ದೋ ಮಾತು ಕೇಳಿ, ಎಡವಿದ್ದಾರೆ. ಕೆಜೆಪಿ ಹೋದಾಗ, ಯಾರದ್ದೋ ಮಾತು ಕೇಳಿ ಹೋಗಿದ್ದೆ ಎಂದು ಆಬಳಿಕ ಹೇಳಿದ್ದರು. ಆಮೇಲೆ ಬಿಜೆಪಿಯನ್ನು ಮತ್ತೆ ಕಟ್ಟೋಣ ಎಂದು ರಾಜ್ಯದಾದ್ಯಂತ ಓಡಾಡಿದ್ದರು. ಇವತ್ತು ಪಕ್ಷ ನನ್ನ ತಾಯಿ, ಪಕ್ಷದ ರಾಷ್ಟ್ರೀಯ ಮುಖಂಡರು ಏನು ಹೇಳುತ್ತಾರೋ ಅದಕ್ಕೆ ಬದ್ಧನಿದ್ದೇನೆ ಎಂದು ಹೇಳಿದ್ದು ಇಡೀ ದೇಶಕ್ಕೆ ಮಾದರಿ ಎಂದು ಈಶ್ವರಪ್ಪ ಹೇಳಿದರು.
ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ಹಿನ್ನೆಲೆಯಲ್ಲಿ ಸಭಾಂಗಣ ಪ್ರವೇಶ ಮಾಡುತ್ತಿದ್ದಂತೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಕ್ಕೆ ಮೇಲಿನಂತೆ ಹೇಳಿದರು. ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ, ಅದನ್ನೆಲ್ಲ ಕೇಳಬಾರದು. ಪಕ್ಷ ಏನು ಹೇಳುತ್ತದೋ ನಾವದನ್ನು ಪಾಲಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತೋ ಗೊತ್ತಿಲ್ಲ ಎಂದು ಹೇಳಿದರು.
Eshwarappa bats for BSY slams Lingayat pontiffs. Amid speculations that his exit was on the cards, several pontiffs made a beeline to Karnataka Chief Minister B S Yediyurappa's official residence for the second consecutive day on Wednesday and threw their weight behind him.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm