ಬ್ರೇಕಿಂಗ್ ನ್ಯೂಸ್
23-07-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 23: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಹಲವೆಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಗಳೂ ಎದುರಾಗಿವೆ.
ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.





ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಹಾ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿವೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ನದಿ ನೀರು ನುಗ್ಗಿದೆ. ಹಿರಣ್ಯಕೇಶಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸಂಕೇಶ್ವರ ಪಟ್ಟಣದ ತಗ್ಗು ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ನೀರು ನುಗ್ಗಿದೆ. ಪಟ್ಟಣದ ಲಕ್ಷ್ಮೀ ದೇವಸ್ಥಾನ ಹಾಗೂ ಶಂಕರಲಿಂಗ ದೇವಸ್ಥಾನಗಳಿಗೂ ನದಿ ನೀರು ನುಗ್ಗಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Heavy rain in coastal Karnataka, red alert issued in Uttar Kannada, Dakshina Kannada, Udupi districts till July 26
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm