ಬ್ರೇಕಿಂಗ್ ನ್ಯೂಸ್
23-07-21 11:34 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 23: ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಈಗಾಗಲೇ ಹಲವೆಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಗಳೂ ಎದುರಾಗಿವೆ.
ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.





ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಮಹಾ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿವೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ನದಿ ನೀರು ನುಗ್ಗಿದೆ. ಹಿರಣ್ಯಕೇಶಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸಂಕೇಶ್ವರ ಪಟ್ಟಣದ ತಗ್ಗು ಪ್ರದೇಶಗಳಿಗೆ ಹಿರಣ್ಯಕೇಶಿ ನದಿ ನೀರು ನುಗ್ಗಿದೆ. ಪಟ್ಟಣದ ಲಕ್ಷ್ಮೀ ದೇವಸ್ಥಾನ ಹಾಗೂ ಶಂಕರಲಿಂಗ ದೇವಸ್ಥಾನಗಳಿಗೂ ನದಿ ನೀರು ನುಗ್ಗಿದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Heavy rain in coastal Karnataka, red alert issued in Uttar Kannada, Dakshina Kannada, Udupi districts till July 26
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm