ಬ್ರೇಕಿಂಗ್ ನ್ಯೂಸ್
04-09-20 12:19 pm Headline Karnataka News Network ಕರ್ನಾಟಕ
ಮಂಗಳೂರು, ಸೆಪ್ಟೆಂಬರ್ 4 : ಕೊರೊನಾ ಲಾಕ್ ಡೌನ್ ಬಳಿಕ ಸ್ಥಗಿತಗೊಂಡಿದ್ದ ರೈಲು ಯಾನವನ್ನು ಮತ್ತೆ ಪುನರಾರಂಭಿಸಲು ರೈಲ್ವೇ ಸಚಿವಾಲಯ ಅನುಮತಿ ನೀಡಿದೆ. ಆದರೆ, ಆರಂಭದಲ್ಲಿ ಹಿಂದಿನ ವೇಳಾಪಟ್ಟಿಯ ಬದಲು ಪರೀಕ್ಷಾರ್ಥ ರೈಲು ಸಂಚಾರ ನಡೆಯಲಿದೆ.
ಅದರಂತೆ, ಬೆಂಗಳೂರು - ಮಂಗಳೂರು ಮಧ್ಯ ಸಂಚರಿಸುವ ರೈಲಿಗೆ ಗ್ರೀನ್ ಸಿಕ್ಕಿದೆ. ಯಶವಂತಪುರ - ಕಾರವಾರ ವಯಾ ಮಂಗಳೂರು ರೈಲು ಇಂದು (ಸೆ.4) ಸಂಜೆ 6.45ಕ್ಕೆ ಬೆಂಗಳೂರಿನ ಯಶವಂತಪುರದಿಂದ ಹೊರಡಲಿದೆ. ಹಾಗೆಯೇ ರೈಲು ಸಂಖ್ಯೆ 06515 ಬೆಂಗಳೂರು ಸಿಟಿ - ಮಂಗಳೂರು (ವಾರದಲ್ಲಿ 4 ದಿನ) ಸೆ.4ರಿಂದ ಹಾಗೂ ಮಂಗಳೂರು - ಬೆಂಗಳೂರು ಸಂಚರಿಸುವ ರೈಲು (ಸಂಖ್ಯೆ 06516 ) ಸೆ.6ರಿಂದ ಸಂಚಾರ ನಡೆಸಲಿದೆ. ಪರೀಕ್ಷಾರ್ಥ ನಡೆಯುವ ಈ ವಿಶೇಷ ರೈಲು ಯಾನ ಮುಂದಿನ ಆದೇಶದ ವರೆಗೆ ರೈಲು ಸೇವೆ ನೀಡಲಿದೆ.
ಅಲ್ಲದೆ, ಈ ರೈಲಿನಲ್ಲಿ ಪ್ರಯಾಣಿಸಲು ಮುಂಗಡ ಬುಕ್ಕಿಂಗ್ ಮಾಡುವುದು ಅಗತ್ಯವಾಗಿದೆ. ರೈಲು ಯಾನದಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪ್ರಯಾಣದಲ್ಲಿ ತೊಂದರೆ ಕಂಡುಬರದಿದ್ದಲ್ಲಿ ರೈಲು ಸೇವೆ ಇನ್ನು ಕೆಲವೇ ದಿನಗಳಲ್ಲಿ ಯಥಾಸ್ಥಿತಿಗೆ ಬರುವ ನಿರೀಕ್ಷೆಯಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm