ಬ್ರೇಕಿಂಗ್ ನ್ಯೂಸ್
24-07-21 02:23 pm Headline Karnataka News Network ಕರ್ನಾಟಕ
ಮಂಗಳೂರು, ಜುಲೈ 24: ಕೋವಿಡ್ ಎರಡನೇ ಅಲೆಯ ಬಳಿಕ ಈಗಾಗ್ಲೇ ದೇವಸ್ಥಾನ, ಚರ್ಚ್ ಸೇರಿ ಧಾರ್ಮಿಕ ಕೇಂದ್ರಗಳಿಗೆ ತೆರಳಲು ಅನುಮತಿ ನೀಡಲಾಗಿತ್ತು. ಆದರೆ, ದೇವರ ದರ್ಶನಕ್ಕೆ ಮಾತ್ರ ಅವಕಾಶ, ಪ್ರಸಾದ ಇನ್ನಿತರ ಸೇವೆಗಳಿಗೆ ಅವಕಾಶ ಇರಲಿಲ್ಲ. ಇದೀಗ ಜುಲೈ 25ರಿಂದ ಎಲ್ಲ ರೀತಿಯ ಸೇವೆಗಳಿಗೂ ಅನುಮತಿ ನೀಡಿ ರಾಜ್ಯ ಸರಕಾರ ಆದೇಶ ಮಾಡಿದೆ.

ಈ ಬಗ್ಗೆ ಇಂದು ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ ಮಾಡಲಾಗಿದೆ. ಆದರೆ, ಮೆರವಣಿಗೆ, ಉತ್ಸವ ನಡೆಸಲು ಅವಕಾಶ ಇರುವುದಿಲ್ಲ ಎಂದು ಷರತ್ತು ವಿಧಿಸಲಾಗಿದೆ. ಕೋವಿಡ್ ನಿಯಮಗಳನ್ನು ಅನುಸರಿಸಿ ಸೇವೆ, ದರ್ಶನಕ್ಕೆ ಅನುಮತಿ ನೀಡಲಾಗಿದೆ. ಆಯಾ ದೇವಸ್ಥಾನ, ಚರ್ಚ್, ಮಸೀದಿ ಆಡಳಿತಗಳು ಭಕ್ತರ ದಟ್ಟಣೆ ಆಗದಂತೆ ಮತ್ತು ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕಾಗಿದೆ.

ಇದೇ ವೇಳೆ, ಅಮ್ಯೂಸ್ ಮೆಂಟ್ ಪಾರ್ಕ್ ಇನ್ನಿತರ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ. ಆದರೆ ವಾಟರ್ ಸ್ಪೋರ್ಟ್ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿಲ್ಲ. ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಮತ್ತು ಮುಜರಾಯಿ ಖಾತೆಯನ್ನೂ ಹೊಂದಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಪ್ರಸಾದ ಇನ್ನಿತರ ಸೇವೆಗಳಿಗೆ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜುಲೈ 25ರಿಂದ #ದೇವಳದ_ಸೇವೆಗಳು_ಪ್ರಾರಂಭ.ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsybjp ರನ್ನು ಭೇಟಿಯಾಗಿ ಮನವಿ ಮಾಡಿದ ಹಿನ್ನಲೆಯಲ್ಲಿ ಜುಲೈ 25ರಿಂದ ರಾಜ್ಯದಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ ಮತ್ತು ಪ್ರಸಾದ ವಿತರಣೆಗೆ ಅವಕಾಶ ಕಲ್ಪಿಸಲು ಆದೇಶಿಸಿದ್ದಾರೆ.ಅಧಿಕೃತ ಆದೇಶ ಪ್ರಕಟವಾಗಲಿದೆ.ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು. pic.twitter.com/ILFaszOqDk
— Kota Shrinivas Poojari (@KotasBJP) July 23, 2021
The state government, which had allowed devotees to visit temples, mosques, churches and other centres of worship and pay obeisance after the unlocking of rules relating to covid second wave, had continued to ban offering of services. distribution of Prasadam etc inside these centres. Now the state government has lifted the restriction.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm