ಬ್ರೇಕಿಂಗ್ ನ್ಯೂಸ್
25-07-21 02:35 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಬದಲಾವಣೆಯ ತೂಗುಗತ್ತಿ ಹಾರಾಡುತ್ತಿರುವಾಗಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಿಂಗಾಯತ ಮತ್ತು ವೀರಶೈವ ಮಠಗಳ ಸ್ವಾಮೀಜಿಗಳು ಸಮಾವೇಶ ಸೇರಿದ್ದಾರೆ. ಸಭೆಯಲ್ಲಿ ರಾಜ್ಯದ ವಿವಿಧೆಡೆಯ ಮಠಗಳ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸೇರಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ.
ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡಿಗೆ ಒತ್ತಡ ಹೇರುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಪ್ರಭಾವಿಯಾಗಿರುವ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳೇ ಸಭೆಯಲ್ಲಿ ಹೆಚ್ಚಿದ್ದಾರೆ. ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಬಿಜೆಪಿ ಪ್ರಬಲ ಮತಬ್ಯಾಂಕ್ ಕಳಕೊಳ್ಳಲಿದೆ ಎನ್ನುವ ಅಂಶವನ್ನು ಛೂಬಿಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಕೋವಿಡ್ ಸಂಕಷ್ಟದ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸುವುದು ಸರಿಯಾದ ನಡೆಯಲ್ಲ. ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ನಾವು ಸೇರಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರನ್ನೇ ಮುಂದುವರಿಸಿ ಎನ್ನುವುದಷ್ಟೇ ನಮ್ಮ ಒತ್ತಾಯ ಎಂದರು.
500 Seers from state join at Palace Grounds in Support of BSY. THE BJP leadership is believed to be unhappy at the show of strength by the Lingayat community amidst indications that B S Yediyurappa is on his way out as the Karnataka Chief Minister.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm