ಬ್ರೇಕಿಂಗ್ ನ್ಯೂಸ್
25-07-21 02:35 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಬದಲಾವಣೆಯ ತೂಗುಗತ್ತಿ ಹಾರಾಡುತ್ತಿರುವಾಗಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಿಂಗಾಯತ ಮತ್ತು ವೀರಶೈವ ಮಠಗಳ ಸ್ವಾಮೀಜಿಗಳು ಸಮಾವೇಶ ಸೇರಿದ್ದಾರೆ. ಸಭೆಯಲ್ಲಿ ರಾಜ್ಯದ ವಿವಿಧೆಡೆಯ ಮಠಗಳ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸೇರಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ.
ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡಿಗೆ ಒತ್ತಡ ಹೇರುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಪ್ರಭಾವಿಯಾಗಿರುವ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳೇ ಸಭೆಯಲ್ಲಿ ಹೆಚ್ಚಿದ್ದಾರೆ. ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಬಿಜೆಪಿ ಪ್ರಬಲ ಮತಬ್ಯಾಂಕ್ ಕಳಕೊಳ್ಳಲಿದೆ ಎನ್ನುವ ಅಂಶವನ್ನು ಛೂಬಿಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಕೋವಿಡ್ ಸಂಕಷ್ಟದ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸುವುದು ಸರಿಯಾದ ನಡೆಯಲ್ಲ. ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ನಾವು ಸೇರಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರನ್ನೇ ಮುಂದುವರಿಸಿ ಎನ್ನುವುದಷ್ಟೇ ನಮ್ಮ ಒತ್ತಾಯ ಎಂದರು.
500 Seers from state join at Palace Grounds in Support of BSY. THE BJP leadership is believed to be unhappy at the show of strength by the Lingayat community amidst indications that B S Yediyurappa is on his way out as the Karnataka Chief Minister.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm