ಬ್ರೇಕಿಂಗ್ ನ್ಯೂಸ್
25-07-21 02:35 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಬದಲಾವಣೆಯ ತೂಗುಗತ್ತಿ ಹಾರಾಡುತ್ತಿರುವಾಗಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಿಂಗಾಯತ ಮತ್ತು ವೀರಶೈವ ಮಠಗಳ ಸ್ವಾಮೀಜಿಗಳು ಸಮಾವೇಶ ಸೇರಿದ್ದಾರೆ. ಸಭೆಯಲ್ಲಿ ರಾಜ್ಯದ ವಿವಿಧೆಡೆಯ ಮಠಗಳ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸೇರಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ.
ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡಿಗೆ ಒತ್ತಡ ಹೇರುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಪ್ರಭಾವಿಯಾಗಿರುವ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳೇ ಸಭೆಯಲ್ಲಿ ಹೆಚ್ಚಿದ್ದಾರೆ. ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಬಿಜೆಪಿ ಪ್ರಬಲ ಮತಬ್ಯಾಂಕ್ ಕಳಕೊಳ್ಳಲಿದೆ ಎನ್ನುವ ಅಂಶವನ್ನು ಛೂಬಿಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಕೋವಿಡ್ ಸಂಕಷ್ಟದ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸುವುದು ಸರಿಯಾದ ನಡೆಯಲ್ಲ. ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ನಾವು ಸೇರಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರನ್ನೇ ಮುಂದುವರಿಸಿ ಎನ್ನುವುದಷ್ಟೇ ನಮ್ಮ ಒತ್ತಾಯ ಎಂದರು.
500 Seers from state join at Palace Grounds in Support of BSY. THE BJP leadership is believed to be unhappy at the show of strength by the Lingayat community amidst indications that B S Yediyurappa is on his way out as the Karnataka Chief Minister.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm