ಬ್ರೇಕಿಂಗ್ ನ್ಯೂಸ್
26-07-21 12:12 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 26: ರಾಜ್ಯ ಬಿಜೆಪಿಯನ್ನು ಸುದೀರ್ಘ ಕಾಲದಿಂದ ಕಟ್ಟಿ ಬೆಳೆಸಿದ್ದ, ಬಿಜೆಪಿ ಅಂದ್ರೆ ಯಡಿಯೂರಪ್ಪ ಅನ್ನುವಷ್ಟರ ಮಟ್ಟಿಗೆ ಧೀಮಂತ ನಾಯಕನಾಗಿ ಬೆಳೆದು ನಿಂತಿದ್ದ ಬಿ.ಎಸ್. ಯಡಿಯೂರಪ್ಪ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗದ್ಗದಿತರಾಗುತ್ತಲೇ ಯಡಿಯೂರಪ್ಪ , ಹೈಕಮಾಂಡ್ ಸಂದೇಶದಂತೆಯೇ ನಿರ್ಗಮಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.
75 ವರ್ಷದ ಬಳಿಕವೂ ಎರಡು ವರ್ಷ ಅಮಿತ್ ಷಾ, ಮೋದಿಯವರು ನನಗೆ ಸಿಎಂ ಆಗಲು ಅವಕಾಶ ನೀಡಿದ್ದಾರೆ. ಇದಕ್ಕಾಗಿ ಅವರಿಗೆ ಶಬ್ದಗಳಲ್ಲಿ ಅಭಿನಂದನೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶಿಕಾರಿಪುರದಲ್ಲಿ ಏಳು ಬಾರಿ ಶಾಸಕನಾಗಿ ನನ್ನನ್ನು ಜನರು ಆಯ್ಕೆ ಮಾಡಿದ್ದಾರೆ. ಜನರೇ ನನ್ನನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಅವರಿಗೆ ಋಣಿಯಾಗಿದ್ದೇನೆ. ದುಃಖದಿಂದ ಅಲ್ಲ, ಸಂತೋಷದಿಂದಲೇ ನಿರ್ಗಮಿಸುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎನ್ನುತ್ತಲೇ ಗದ್ಗದಿತರಾಗಿದ್ದಾರೆ.


ಭಾವುಕರಾಗಿಯೇ ಮಾತನಾಡಿದ ಯಡಿಯೂರಪ್ಪ, ಊಟವಾದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ನೀಡುತ್ತೇನೆ. ಎಲ್ಲರಿಗೂ ಆಭಾರಿಯಾಗಿದ್ದೇನೆ. ರಾಜ್ಯದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬೇಕಾಗಿದೆ ಎಂದು ಹೇಳಿದರು.
ಜುಲೈ 26ಕ್ಕೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಸಂಭ್ರಮದ ನಡುವೆಯೇ ಮಹಾನಾಯಕನ ನಿರ್ಗಮನ ಆಗಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. 1.3 ಕಿಮೀ ಉದ್ದಕ್ಕೆ ನಡೆದುಕೊಂಡೇ ತೆರಳಿ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಯಡಿಯೂರಪ್ಪ ಜೊತೆಗೆ ನೂರಾರು ಮಂದಿ ಕಾಲ್ನಡಿಗೆಯಲ್ಲಿ ತೆರಳಲಿದ್ದು, ರಾಜ್ಯಕ್ಕೆ ಮತ್ತೊಂದು ರೀತಿಯ ಸಂದೇಶ ನೀಡುತ್ತಲೇ ಯಡಿಯೂರಪ್ಪ ನಿರ್ಗಮಿಸುವುದಾಗಿ ಘೋಷಣೆ ಮಾಡಿದ್ದಾರೆ.
It has been an honour to have served the state for the past two years. I have decided to resign as the Chief Minister of Karnataka. I am humbled and sincerely thank the people of the state for giving me the opportunity to serve them. (1/2)
— B.S. Yediyurappa (@BSYBJP) July 26, 2021
After months of speculation, Karnataka Chief Minister BS Yediyurappa on Monday resigned from the top post. The towering Lingayat leader had on Sunday announced that he would take the decision on his future as Karnataka CM on July 26 when his government completed two years in the state.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm