ಬ್ರೇಕಿಂಗ್ ನ್ಯೂಸ್
04-09-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟು ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಯಲಹಂಕದ ಫ್ಲಾಟಿಗೆ ರೈಡ್ ಮಾಡಿದ್ದ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯಂತೆ ಇಂದು ಬೆಳಗ್ಗೆ ಸಿಸಿಬಿ ತಂಡ ರಾಗಿಣಿಯ ಯಲಹಂಕದಲ್ಲಿರುವ ಫ್ಲ್ಯಾಟ್ ಗೆ ದಾಳಿ ನಡೆಸಿತ್ತು. ಮನೆಯಲ್ಲಿ ಸಿಕ್ಕಿದ ಸಿಡಿ, ಇನ್ನಿತರ ರಾಗಿಣಿಗೆ ಸಂಬಂಧಿಸಿದ ಮಾಹಿತಿ ಇರುವ ಪರಿಕರಗಳನ್ನು ವಶಕ್ಕೆ ಪಡೆದ ಪೊಲೀಸರು, ರಾಗಿಣಿಯನ್ನು ವಿಚಾರಣೆಗಾಗಿ ಕರೆದೊಯ್ದಿದ್ದರು. ಇದೀಗ ಪೊಲೀಸರು ರಾಗಿಣಿಯನ್ನು ವಶಕ್ಕೆ ಪಡೆದು ಡ್ರಗ್ ಜಾಲದ ಕುರಿತು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರತೀಕ್ ಶೆಟ್ಟಿ ವಿಚಾರಣೆ ವೇಳೆ, ರಾಗಿಣಿ ತಾವು ಡ್ರಗ್ ಸೇವಿಸುವುದರ ಜೊತೆಗೆ ಇತರರಿಗೂ ನೀಡುತ್ತಿದ್ದರು ಎಂದು ಹೇಳಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈಗ ರಾಗಿಣಿಯನ್ನು ಡ್ರಿಲ್ ಮಾಡಲು ಆರಂಭಿಸಿದ್ದಾರೆ.
ಖಚಿತ ಮಾಹಿತಿಗಳು ಲಭ್ಯವಾದರೆ ರಾಗಿಣಿಯನ್ನು ಇಂದೇ ಬಂಧಿಸುವ ಸಾಧ್ಯತೆಯಿದೆ. ರಾಗಿಣಿ ಜೊತೆಗೆ ಸಂಜನಾಳನ್ನು ಕೂಡ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಡ್ರಗ್ಸ್ ನಂಟಿನಲ್ಲಿ ಕನ್ನಡ ಚಿತ್ರರಂಗದ 15 ಕ್ಕೂ ಹೆಚ್ಚು ನಟ- ನಟಿಯರ ಹೆಸರು ಕೇಳಿಬಂದಿದ್ದು ಆರಂಭದಲ್ಲಿ ಡ್ರಗ್ ಪೆಡ್ಲರ್ ಗಳನ್ನ ಬೆಂಡೆತ್ತುವ ಕೆಲಸದಲ್ಲಿದ್ದಾರೆ. ರಾಗಿಣಿ ಆತ್ಮೀಯನಾಗಿದ್ದ ರವಿಶಂಕರ್ ಎಂಬಾತನನ್ನು ನಿನ್ನೆಯೆ ಪೊಲೀಸರು ಬಂಧಿಸಿದ್ದರು.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm