ಬ್ರೇಕಿಂಗ್ ನ್ಯೂಸ್
04-09-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟು ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಯಲಹಂಕದ ಫ್ಲಾಟಿಗೆ ರೈಡ್ ಮಾಡಿದ್ದ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದ ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯಂತೆ ಇಂದು ಬೆಳಗ್ಗೆ ಸಿಸಿಬಿ ತಂಡ ರಾಗಿಣಿಯ ಯಲಹಂಕದಲ್ಲಿರುವ ಫ್ಲ್ಯಾಟ್ ಗೆ ದಾಳಿ ನಡೆಸಿತ್ತು. ಮನೆಯಲ್ಲಿ ಸಿಕ್ಕಿದ ಸಿಡಿ, ಇನ್ನಿತರ ರಾಗಿಣಿಗೆ ಸಂಬಂಧಿಸಿದ ಮಾಹಿತಿ ಇರುವ ಪರಿಕರಗಳನ್ನು ವಶಕ್ಕೆ ಪಡೆದ ಪೊಲೀಸರು, ರಾಗಿಣಿಯನ್ನು ವಿಚಾರಣೆಗಾಗಿ ಕರೆದೊಯ್ದಿದ್ದರು. ಇದೀಗ ಪೊಲೀಸರು ರಾಗಿಣಿಯನ್ನು ವಶಕ್ಕೆ ಪಡೆದು ಡ್ರಗ್ ಜಾಲದ ಕುರಿತು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರತೀಕ್ ಶೆಟ್ಟಿ ವಿಚಾರಣೆ ವೇಳೆ, ರಾಗಿಣಿ ತಾವು ಡ್ರಗ್ ಸೇವಿಸುವುದರ ಜೊತೆಗೆ ಇತರರಿಗೂ ನೀಡುತ್ತಿದ್ದರು ಎಂದು ಹೇಳಿಕೆ ನೀಡಿದ್ದ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈಗ ರಾಗಿಣಿಯನ್ನು ಡ್ರಿಲ್ ಮಾಡಲು ಆರಂಭಿಸಿದ್ದಾರೆ.
ಖಚಿತ ಮಾಹಿತಿಗಳು ಲಭ್ಯವಾದರೆ ರಾಗಿಣಿಯನ್ನು ಇಂದೇ ಬಂಧಿಸುವ ಸಾಧ್ಯತೆಯಿದೆ. ರಾಗಿಣಿ ಜೊತೆಗೆ ಸಂಜನಾಳನ್ನು ಕೂಡ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಡ್ರಗ್ಸ್ ನಂಟಿನಲ್ಲಿ ಕನ್ನಡ ಚಿತ್ರರಂಗದ 15 ಕ್ಕೂ ಹೆಚ್ಚು ನಟ- ನಟಿಯರ ಹೆಸರು ಕೇಳಿಬಂದಿದ್ದು ಆರಂಭದಲ್ಲಿ ಡ್ರಗ್ ಪೆಡ್ಲರ್ ಗಳನ್ನ ಬೆಂಡೆತ್ತುವ ಕೆಲಸದಲ್ಲಿದ್ದಾರೆ. ರಾಗಿಣಿ ಆತ್ಮೀಯನಾಗಿದ್ದ ರವಿಶಂಕರ್ ಎಂಬಾತನನ್ನು ನಿನ್ನೆಯೆ ಪೊಲೀಸರು ಬಂಧಿಸಿದ್ದರು.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm