ಬ್ರೇಕಿಂಗ್ ನ್ಯೂಸ್
26-07-21 06:06 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 26: ಅತ್ತ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಶಿಕಾರಿಪುರದಲ್ಲಿ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ರಾಜೀನಾಮೆ ಸುದ್ದಿ ಕೇಳುತ್ತಲೇ ಶಿಕಾರಿಪುರದ ಹೃದಯಭಾಗದಲ್ಲಿ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭವಿಷ್ಯದಲ್ಲಿ ಬಿಜೆಪಿ ಸರ್ವನಾಶ ಆಗಲಿದೆ. ಸೈಕಲ್ನಲ್ಲಿ ಓಡಾಡಿ ಯಡಿಯೂರಪ್ಪ ಪಕ್ಷ ಕಟ್ಟಿದ್ರು. ನಿಮಗೆ ತಾಕತ್ತಿದ್ದರೆ, ನಿಮ್ಮ ಆಸ್ತಿಯನ್ನೆಲ್ಲಾ ಹಾಕಿ ಪಕ್ಷ ಕಟ್ಟಿ ತೋರಿಸಿ. ಇದು ಯಡಿಯೂರಪ್ಪರಿಗೆ ಮಾಡಿದ ಅನ್ಯಾಯವಲ್ಲ, ಜನಸಾಮಾನ್ಯರಿಗೆ ಮಾಡಿದ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ದಿಕ್ಕಾರ ಕೂಗಿದ್ದು, ಸ್ಥಳೀಯವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಯುಡಿಯೂರಪ್ಪರ ರಾಜೀನಾಮೆ ವಿಷಯ ತಿಳಿಯುತ್ತಲೇ ಶಿಕಾರಿಪುರದಲ್ಲಿ ಮೌನ ವಾತಾವರಣ ಕಂಡುಬಂದಿದೆ. ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಮುಚ್ಚಿ ಯಡಿಯೂರಪ್ಪ ಅವರಿಗೆ ಗೌರವ ಸೂಚಿಸಿದರು. ವ್ಯಾಪಾರ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳದಲ್ಲಿ ಯಡಿಯೂರಪ್ಪನವರಿಗೆ ಹೀಗಾಗಬಾರದಿತ್ತು ಎನ್ನುವ ಮಾತುಗಳು ಕೇಳಿಬಂದವು.
Video:
Soon after BS Yediyurappa resigned as the Karnataka chief minister, his supporters at his hometown Shikaripura in Shivamogga district shut down all shops and commercial establishments on Monday. Disappointed over Yediyurappa’s resignation, his supporters shut down all shops in Shikaripura.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm