ಬ್ರೇಕಿಂಗ್ ನ್ಯೂಸ್
26-07-21 06:06 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 26: ಅತ್ತ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಶಿಕಾರಿಪುರದಲ್ಲಿ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ರಾಜೀನಾಮೆ ಸುದ್ದಿ ಕೇಳುತ್ತಲೇ ಶಿಕಾರಿಪುರದ ಹೃದಯಭಾಗದಲ್ಲಿ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭವಿಷ್ಯದಲ್ಲಿ ಬಿಜೆಪಿ ಸರ್ವನಾಶ ಆಗಲಿದೆ. ಸೈಕಲ್ನಲ್ಲಿ ಓಡಾಡಿ ಯಡಿಯೂರಪ್ಪ ಪಕ್ಷ ಕಟ್ಟಿದ್ರು. ನಿಮಗೆ ತಾಕತ್ತಿದ್ದರೆ, ನಿಮ್ಮ ಆಸ್ತಿಯನ್ನೆಲ್ಲಾ ಹಾಕಿ ಪಕ್ಷ ಕಟ್ಟಿ ತೋರಿಸಿ. ಇದು ಯಡಿಯೂರಪ್ಪರಿಗೆ ಮಾಡಿದ ಅನ್ಯಾಯವಲ್ಲ, ಜನಸಾಮಾನ್ಯರಿಗೆ ಮಾಡಿದ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.



ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ದಿಕ್ಕಾರ ಕೂಗಿದ್ದು, ಸ್ಥಳೀಯವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಯುಡಿಯೂರಪ್ಪರ ರಾಜೀನಾಮೆ ವಿಷಯ ತಿಳಿಯುತ್ತಲೇ ಶಿಕಾರಿಪುರದಲ್ಲಿ ಮೌನ ವಾತಾವರಣ ಕಂಡುಬಂದಿದೆ. ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಮುಚ್ಚಿ ಯಡಿಯೂರಪ್ಪ ಅವರಿಗೆ ಗೌರವ ಸೂಚಿಸಿದರು. ವ್ಯಾಪಾರ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳದಲ್ಲಿ ಯಡಿಯೂರಪ್ಪನವರಿಗೆ ಹೀಗಾಗಬಾರದಿತ್ತು ಎನ್ನುವ ಮಾತುಗಳು ಕೇಳಿಬಂದವು.
Video:
Soon after BS Yediyurappa resigned as the Karnataka chief minister, his supporters at his hometown Shikaripura in Shivamogga district shut down all shops and commercial establishments on Monday. Disappointed over Yediyurappa’s resignation, his supporters shut down all shops in Shikaripura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm