ಬ್ರೇಕಿಂಗ್ ನ್ಯೂಸ್
26-07-21 06:06 pm Headline Karnataka News Network ಕರ್ನಾಟಕ
ಶಿವಮೊಗ್ಗ, ಜುಲೈ 26: ಅತ್ತ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಶಿಕಾರಿಪುರದಲ್ಲಿ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ರಾಜೀನಾಮೆ ಸುದ್ದಿ ಕೇಳುತ್ತಲೇ ಶಿಕಾರಿಪುರದ ಹೃದಯಭಾಗದಲ್ಲಿ ಬೀದಿಗಿಳಿದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭವಿಷ್ಯದಲ್ಲಿ ಬಿಜೆಪಿ ಸರ್ವನಾಶ ಆಗಲಿದೆ. ಸೈಕಲ್ನಲ್ಲಿ ಓಡಾಡಿ ಯಡಿಯೂರಪ್ಪ ಪಕ್ಷ ಕಟ್ಟಿದ್ರು. ನಿಮಗೆ ತಾಕತ್ತಿದ್ದರೆ, ನಿಮ್ಮ ಆಸ್ತಿಯನ್ನೆಲ್ಲಾ ಹಾಕಿ ಪಕ್ಷ ಕಟ್ಟಿ ತೋರಿಸಿ. ಇದು ಯಡಿಯೂರಪ್ಪರಿಗೆ ಮಾಡಿದ ಅನ್ಯಾಯವಲ್ಲ, ಜನಸಾಮಾನ್ಯರಿಗೆ ಮಾಡಿದ ಅನ್ಯಾಯವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಾರ್ಯಕರ್ತರೇ ಬಿಜೆಪಿ ವಿರುದ್ಧ ದಿಕ್ಕಾರ ಕೂಗಿದ್ದು, ಸ್ಥಳೀಯವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಯುಡಿಯೂರಪ್ಪರ ರಾಜೀನಾಮೆ ವಿಷಯ ತಿಳಿಯುತ್ತಲೇ ಶಿಕಾರಿಪುರದಲ್ಲಿ ಮೌನ ವಾತಾವರಣ ಕಂಡುಬಂದಿದೆ. ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಮುಚ್ಚಿ ಯಡಿಯೂರಪ್ಪ ಅವರಿಗೆ ಗೌರವ ಸೂಚಿಸಿದರು. ವ್ಯಾಪಾರ ಕೇಂದ್ರಗಳು ಮತ್ತು ಸಾರ್ವಜನಿಕ ಸ್ಥಳದಲ್ಲಿ ಯಡಿಯೂರಪ್ಪನವರಿಗೆ ಹೀಗಾಗಬಾರದಿತ್ತು ಎನ್ನುವ ಮಾತುಗಳು ಕೇಳಿಬಂದವು.
Video:
Soon after BS Yediyurappa resigned as the Karnataka chief minister, his supporters at his hometown Shikaripura in Shivamogga district shut down all shops and commercial establishments on Monday. Disappointed over Yediyurappa’s resignation, his supporters shut down all shops in Shikaripura.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm