ಬ್ರೇಕಿಂಗ್ ನ್ಯೂಸ್
27-07-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ಕ್ಯಾಪಿಟಲ್ ಹೊಟೇಲ್ ನಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲ ಬಿಜೆಪಿ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಸಭೆ ಕರೆದಿರುವುದನ್ನು ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಕೇಂದ್ರದಿಂದ ಬಂದಿರುವ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಯಾರು ಸಿಎಂ ಆಗಬಹುದು ಎನ್ನುವ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯಲಿದ್ದಾರೆ. ಆದರೆ, ಸಭೆಯಲ್ಲಿ ಯಾರು ಸಿಎಂ ಆಗಲಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ವೀಕ್ಷಕರು ನೀಡುವುದಿಲ್ಲ. ಇದೇ ವೇಳೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಸಭೆಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿಲ್ಲ.
ಸಭೆಯ ಬಳಿಕ ಇಂದು ರಾತ್ರಿ ಅಥವಾ ನಾಳೆ ಅರುಣ್ ಸಿಂಗ್ ಯಡಿಯೂರಪ್ಪ ಉತ್ತರಾಧಿಕಾರಿ ಯಾರೆಂದು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗ್ಲೇ ಯಾರು ಸಿಎಂ ಆಗಬೇಕು ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಹೆಸರನ್ನು ಅಂತಿಮಗೊಳಿಸಿದೆ. ಸಿಎಂ ರೇಸ್ ನಲ್ಲಿ ಬಿ.ಎಲ್. ಸಂತೋಷ್, ಪ್ರಹ್ಲಾದ ಜೋಷಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ ಹೆಸರು ಇದ್ದು, ಈ ಪೈಕಿ ಒಬ್ಬರನ್ನು ಅಂತಿಮಗೊಳಿಸಲಾಗಿದೆ.
The Karnataka BJP legislature party chief whip, Capt Ganesh Karnik, has called a meeting of party legislators on Tuesday at 7 pm at a private hotel to pick a new leader to replace former CM B S Yediyurappa, who resigned on Monday.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm