ಬ್ರೇಕಿಂಗ್ ನ್ಯೂಸ್
27-07-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ಕ್ಯಾಪಿಟಲ್ ಹೊಟೇಲ್ ನಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಎಲ್ಲ ಬಿಜೆಪಿ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ. ಶಾಸಕಾಂಗ ಸಭೆ ಕರೆದಿರುವುದನ್ನು ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.


ಸಭೆಯಲ್ಲಿ ಕೇಂದ್ರದಿಂದ ಬಂದಿರುವ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಯಾರು ಸಿಎಂ ಆಗಬಹುದು ಎನ್ನುವ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯಲಿದ್ದಾರೆ. ಆದರೆ, ಸಭೆಯಲ್ಲಿ ಯಾರು ಸಿಎಂ ಆಗಲಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ವೀಕ್ಷಕರು ನೀಡುವುದಿಲ್ಲ. ಇದೇ ವೇಳೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಬೆಂಗಳೂರಿಗೆ ಆಗಮಿಸಲಿದ್ದು, ಅವರು ಸಭೆಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿಲ್ಲ.
ಸಭೆಯ ಬಳಿಕ ಇಂದು ರಾತ್ರಿ ಅಥವಾ ನಾಳೆ ಅರುಣ್ ಸಿಂಗ್ ಯಡಿಯೂರಪ್ಪ ಉತ್ತರಾಧಿಕಾರಿ ಯಾರೆಂದು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗ್ಲೇ ಯಾರು ಸಿಎಂ ಆಗಬೇಕು ಎಂಬ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು, ಹೆಸರನ್ನು ಅಂತಿಮಗೊಳಿಸಿದೆ. ಸಿಎಂ ರೇಸ್ ನಲ್ಲಿ ಬಿ.ಎಲ್. ಸಂತೋಷ್, ಪ್ರಹ್ಲಾದ ಜೋಷಿ, ಸಿ.ಟಿ.ರವಿ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ ಹೆಸರು ಇದ್ದು, ಈ ಪೈಕಿ ಒಬ್ಬರನ್ನು ಅಂತಿಮಗೊಳಿಸಲಾಗಿದೆ.
The Karnataka BJP legislature party chief whip, Capt Ganesh Karnik, has called a meeting of party legislators on Tuesday at 7 pm at a private hotel to pick a new leader to replace former CM B S Yediyurappa, who resigned on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm