ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm