ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm