ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.
ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm