ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm