ಬ್ರೇಕಿಂಗ್ ನ್ಯೂಸ್
27-07-21 05:13 pm Headline Karnataka News Network ಕರ್ನಾಟಕ
ಮಂಡ್ಯ, ಜುಲೈ 27: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಪ್ಪಟ ಅಭಿಮಾನಿಯೊಬ್ಬ ಕಣ್ಣೀರ ಧಾರೆ ಹಾಕಿದ್ದಾನೆ. ಸಿಎಂ ಸ್ಥಾನ ಕೈಬಿಟ್ಟ ಯಡಿಯೂರಪ್ಪ ಅವರನ್ನು ನೆನೆದು ಕಣ್ಣಿರಿಟ್ಟಿದ್ದಾನೆ. ಉಪ್ಪರಕನಹಳ್ಳಿ ಗ್ರಾಮದ ಶಿವಕುಮಾರ್ ಆರಾಧ್ಯಾ ಯಡಿಯೂರಪ್ಪ ಅವರ ಅಪಟ್ಟ ಅಭಿಮಾನಿ. ಯಡಿಯೂರಪ್ಪ ಸಿಎಂ ಆಗೋ ವರೆಗೆ ಚಪ್ಪಲಿ ಮೆಟ್ಟಲ್ಲ ಎಂದು ಈತ ಶಪಥ ಮಾಡಿದ್ದ.


ಅಭಿಮಾನಿಯ ಬಗ್ಗೆ ತಿಳಿದ ಯಡಿಯೂರಪ್ಪ, ಮುಖ್ಯಮಂತ್ರಿ ಆದ ಬಳಿಕ ಅಭಿಮಾನಿಗೆ ಚಪ್ಪಲಿ ಕೊಡಿಸಿದ್ದರು. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಕಡೆಯ ವಿದಾಯ ಭಾಷಣದಲ್ಲಿ ಕಣ್ಣೀರು ಹಾಕಿದ್ದನ್ನು ಶಿವಕುಮಾರ್ ನೆನೆದು ದುಃಖಿಸಿ ಕಣ್ಣಿರಿಟ್ಟಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದು ತುಂಬಾ ನೋವಾಗಿದೆ. ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದ್ರೆ ಅವರ ಮಕ್ಕಳಿಗೆ ಉನ್ನತ ಮಟ್ಟದ ಜವಾಬ್ದಾರಿ ಕೊಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಕೋರಿಕೆ ಇಟ್ಟಿದ್ದಾನೆ.
Video:
Mandya Follower cries to BSYs exit. In an emotional announcement, Karnataka Chief Minister B S Yediyurappa announced that he would resign, drawing curtains on the uncertainty that surrounded his future.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm