ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...

ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm