ಬ್ರೇಕಿಂಗ್ ನ್ಯೂಸ್
04-09-20 04:00 pm Headline Karnataka News Network ಕರ್ನಾಟಕ
ತುಮಕೂರು, ಸೆಪ್ಟೆಂಬರ್ 4: ನಟಿ ರಾಗಿಣಿಯನ್ನ ಒದ್ದು ಒಳಗಾಕ್ಬೇಕು..ಇದು ಡ್ರಗ್ ಜಿಹಾದ್. ವಿಚಾರಣೆ, ನೋಟೀಸ್ ಅಂತ ನಾಟಕ ಆಡ್ಬೇಡಿ ಅಂತ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅತಿ ಹೆಚ್ಚಿನದಾಗಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ. ಹ್ಯಾರೀಸ್ ಕ್ಷೇತ್ರದ ಎಲ್ಲಾ ಕ್ರಿಶ್ಚಿಯನ್ ಕಾಲೇಜು, ಹೈಸ್ಕೂಲುಗಳ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಗಾಂಜಾ ಸಿಗುತ್ತೆ.. ಕೋಕೈನ್ ಸಿಗುತ್ತೆ, ಡ್ರಗ್ಸ್ ಚಾಕ್ಲೆಟ್ ಸಿಗುತ್ವೆ..
" ಈಗ ಬಂಧಿಸಿರುವ ಅನಿಕಾ ಕಿಂಗ್ ಪಿನ್ ಅಲ್ವೇ ಅಲ್ಲ... ಅವಳ ಹಿಂದೆ ದೊಡ್ಡ ದೊಡ್ಡ ಕಿಂಗ್ ಪಿನ್ ಗಳಿದ್ದಾರೆ. ನಾನೇಳೋದು ಈ ರಾಗಿಣಿಯನ್ನ ಒದ್ದು ಹೊಳಗಡೆ ಹಾಕಿ. ವಿಚಾರಣೆ, ನೋಟಿಸ್ ನೀಡ್ತೀವಿ ಅಂತ ನಾಟಕ ಆಡ್ತಿರಾ...

ಬೆಂಕಿ ಇದ್ದಾಗಲೇ ಹೊಗೆ ಬರೋದು, ನಿಮ್ಮತ್ರ ದಾಖಲೆಗಳಿರೋದಕ್ಕೆ ನೀವು ಒಳಗಡೆ ನುಗ್ಗಿರೋದು.. ಹೋಗಿ ಅವಳನ್ನ ಚೆಕ್ ಮಾಡೋದು ಏನ್ರೀ.. ಅರೆಸ್ಟ್ ಮಾಡಿ ಜೈಲಿಗೆ ಹಾಕ್ರೀ.. ಅವಳಿಗೆ ಭಯಾನೇ ಇಲ್ಲ.. ರಾಜಕಾರಣಿಗಳಿಗೆ ದುಡ್ ಕೊಟ್ರೆ ಎಲ್ಲಾ ಸರಿ ಹೋಗುತ್ತೆ ಎಂಬ ಭಾವನೆ ಇದೆ. ಸಂಜನಾ, ರಾಗಿಣಿ ಇವರೇನು ನಟಿಯರಾ? ಇವರತ್ರ ನಟನೆ ಇದ್ಯಾ..? ಇವರೆಲ್ಲಾ ಸಿನಿಮಾಕ್ಕೆ ಮಜಾ ಮಾಡೋಕ್ಕೆ ಬಂದಿರೋರು.. ಚಿತ್ರರಂಗವನ್ನು ಹಾಳು ಮಾಡೋಕೆ ಬಂದಿರೋರು ಇವರೆಲ್ಲಾ.. ಇವರನ್ನು ಮೊದ್ಲು ಒಳಗಾಕ್ಬೇಕು. ಇವರಿಗೆ ಭಯ ಬರ್ಬೇಕು ಎಂದು ಮುತಾಲಿಕ್ ಕಪಾಳಮೋಕ್ಷ ಮಾಡಿದ್ದಾರೆ.
ಇದು ಚಿತ್ರರಂಗದಲ್ಲಿ ಮಾತ್ರ ಇರೋದಲ್ಲ. ಇದು ಹೊಸ ರೀತಿಯ ಜಿಹಾದ್. ಮುಸ್ಲಿಮರೇ ಸೇರಿ ನಡೆಸುತ್ತಿರೋ ದಂಧೆ ಇದು. ಪೊಲೀಸರಿಗೆ ಡ್ರಗ್ ದಂಧೆ ಬಗ್ಗೆ ಇಂಚಿಂಚೂ ಮಾಹಿತಿ ಇರುತ್ತೆ.. ಆದ್ರೆ ಪೊಲೀಸರ ಕೈನೂ ಕಟ್ಟಿಹಾಕಿದ್ದಾರೆ ರಾಜಕಾರಣಿಗಳು. ಹೀಗಾಗಿ ಒಳಗಿನ ಕುಳಗಳನ್ನು ಹೊರಗೆಳೆಯೋದು ಇವ್ರಿಂದ ಆಗ್ತಾ ಇಲ್ಲ ಎಂದಿದ್ದಾರೆ, ಪ್ರಮೋದ್ ಮುತಾಲಿಕ್.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm