ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm