ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm