ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm