ಬ್ರೇಕಿಂಗ್ ನ್ಯೂಸ್
04-09-20 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 4: ಮತ್ತೆ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಮಂದಿಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮುಂದಿನ ವಾರದಲ್ಲಿ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು ಸಚಿವ ಸಂಪುಟ ವಿಸ್ತರಣೆಗೆ ಅಸ್ತು ಹೇಳಿಸಿಕೊಂಡು ಬರಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಮೂಲಗಳ ಪ್ರಕಾರ, ಸಿಎಂ ಯಡಿಯೂರಪ್ಪ ಪಿತೃಪಕ್ಷಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಆನಂತ್ರವೇ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಹಾಗೆ ಆದಲ್ಲಿ ಸೆಪ್ಟಂಬರ್ 17 ಕ್ಕೆ ಪಿತೃ ಪಕ್ಷ ಮುಗಿಯುತ್ತದೆ. ಇದಾದ ಬಳಿಕ ಅಂದರೆ ಸೆ.18- 19ರ ವೇಳೆಗೆ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ನಿಚ್ಚಳ ಎನ್ನಲಾಗ್ತಿದೆ. ಅದಕ್ಕೂ ಮುನ್ನ ಸೆ.13 ಅಥವಾ 14 ಕ್ಕೆ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ವರಿಷ್ಠರ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ವಲಸಿಗರ ಪೈಕಿ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್. ವಿಶ್ವನಾಥ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಎಂಬಿಟಿ ಹಾಗೂ ಆರ್. ಶಂಕರ್ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚು. ಅಲ್ಲದೆ, ಮೂಲ ಬಿಜೆಪಿಯಿಂದ ಅರವಿಂದ ಲಿಂಬಾವಳಿ ಹಾಗೂ ಉಮೇಶ್ ಕತ್ತಿಗೆ ಮಂತ್ರಿ ಸ್ಥಾನ ಸಿಗಲಿದೆ ಎನ್ನಲಾಗ್ತಿದೆ.
ಸಂಪುಟ ವಿಸ್ತರಣೆಯ ಮಾತು ಬಂದಾಗ, ಪುನಾರಚನೆ ಆಗಬೇಕು ಎಂಬ ಕೂಗು ಕೇಳಿಬಂದಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದರೆ ಸದ್ಯ ವಿಸ್ತರಣೆಯನ್ನು ಮಾಡಿ ಡಿಸೆಂಬರ್ ಕೊನೆಯಲ್ಲಿ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನುತ್ತದೆ ಮಾಹಿತಿ. ಈ ನಡುವೆ ಮಂತ್ರಿ ಸ್ಥಾನವನ್ನು ಪಡೆದುಕೊಳ್ಳಲು ಬೇರೆ ಬೇರೆ ಕಡೆಯಿಂದ ಪೈಪೋಟಿಯೂ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಲಾಬಿ ನಡೆಸುತ್ತಿದ್ದು ಕೊನೆಕ್ಷಣದಲ್ಲಿ ಯಾರಿಗೆ ಸ್ಥಾನ ಸಿಗಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm