ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm