ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm