ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm