ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm