ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm