ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.
ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm