ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm