ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.
ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
18-09-24 07:16 pm
HK News Desk
Parameshwar, drugs, Bangalore crime: ರಾಜ್ಯದಲ್...
18-09-24 04:46 pm
Palestinian Flag: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀ...
16-09-24 07:49 pm
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
18-09-24 02:52 pm
HK News Desk
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
18-09-24 10:45 pm
Mangalore Correspondent
Mangalore, Lawrence D’Souza, congress Labour...
18-09-24 10:29 pm
Satish Kumpala, Mangalore: ಉಸ್ತುವಾರಿ ಸಚಿವರು ಎ...
17-09-24 10:11 pm
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm