ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm