ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm