ಬ್ರೇಕಿಂಗ್ ನ್ಯೂಸ್
04-08-21 02:28 pm Headline Karnataka News Network ಕರ್ನಾಟಕ
ನೆಲಮಂಗಲ, ಆಗಸ್ಟ್ 4 : ಕಾಫಿ ಉದ್ಯಮದಲ್ಲಿ 1 ಕೋಟಿ ರೂಪಾಯಿ ನಷ್ಟ ಸಂಭವಿಸಿದ್ದರಿಂದ ಮನನೊಂದು ಯುವ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಕೀರ್ ಅಹ್ಮದ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ನೆಲಮಂಗಲ ನಗರದ ಕುಣಿಗಲ್ ವೃತ್ತದ ವಜ್ರೇಶ್ವರಿ ಲಾಡ್ಜ್ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.

ಜುಲೈ 13 ರಂದು ಶಕೀರ್ ಕಾಣೆಯಾಗಿರುವುದಾಗಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29 ರಿಂದ ವಜ್ರೇಶ್ವರಿ ಲಾಡ್ಜ್ನಲ್ಲಿ ರೂಂ ಪಡೆದು ಶಕೀರ್ ತಂಗಿದ್ದರು. ಪ್ರತಿದಿನ ಊಟ ಕೊಡಲು ರೂಂಗೆ ಹೋಗುತ್ತಿದ್ದ ಲಾಡ್ಜ್ ಸಿಬ್ಬಂದಿ, ನಿನ್ನೆ (ಸೋಮವಾರ) ಮಧ್ಯಾಹ್ನ ಹೋದಾಗ ಶಕೀರ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡ ಪರಿಶೀಲನೆ ನಡೆಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
Chikmagalur coffee estate owner commits suicide in Bangalore lodge due to huge loss. The Nelamangala police are now investigating the case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm