ಬ್ರೇಕಿಂಗ್ ನ್ಯೂಸ್
05-08-21 12:11 pm Headline Karnataka News Network ಕರ್ನಾಟಕ
ಹಾವೇರಿ, ಆಗಸ್ಟ್ 5: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಬೊಮ್ಮಾಯಿ ಅವರ ಸ್ವಂತ ಜಿಲ್ಲೆಯಲ್ಲಿಯೇ ಅಸಮಾಧಾನ ಸ್ಫೋಟಗೊಂಡಿದೆ. ತನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದೇ ಬೊಮ್ಮಾಯಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ನೆಹರು ಓಲೇಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೈ ತಪ್ಪಲು ಬಸವರಾಜ ಬೊಮ್ಮಾಯಿ ಕಾರಣ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ. ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ನಾನು ಪಕ್ಷ ಕಟ್ಟಿ ಬೆಳಸಿದವನು. ನನ್ನನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಎಲ್ಲ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಇಂದಿನಿಂದಲೇ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಸರ್ಕಾರ ಉಳಿದ ದಿನಗಳನ್ನು ಪೂರೈಸುತ್ತದೆಯೋ, ಇಲ್ಲವೋ ಎಂದು ಕಾದು ನೋಡಿ ಎಂದು ಪರೋಕ್ಷವಾಗಿ ಸರ್ಕಾರದ ವಿರುದ್ಧ ಶಾಸಕ ನೆಹರು ಓಲೇಕಾರ ಕತ್ತಿ ಮಸೆಯುವ ಹೇಳಿಕೆ ನೀಡಿದ್ದಾರೆ.
ನಿನ್ನೆ ಸಚಿವ ಸಂಪುಟದ ಪಟ್ಟಿ ಹೊರಬೀಳುತ್ತಿದ್ದಂತೆ ರಾಜ್ಯದ ಹಲವೆಡೆ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಆಕ್ರೋಶ, ಪ್ರತಿಭಟನೆ ಕೇಳಿಬಂದಿತ್ತು. ಕೆಲವರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಶಿಸ್ತಿನ ನಾಯಕ ನೆಹರು ಓಲೇಕಾರ ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಸರಕಾರದ ವಿರುದ್ಧ ಏನು ಮಾಡಬೇಕೋ ಅದನ್ನು ಮಾಡ್ತೀವಿ ಅನ್ನುವ ಮೂಲಕ ಅಸ್ಥಿರಗೊಳಿಸುವ ತಂತ್ರಗಾರಿಕೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
Haveri Neharu olekar slams at CM Bommai says couldn't enter cabinet becuade of him. Neharu fans protest widely in Haveri for not entering him into new cabinet
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm