ಬ್ರೇಕಿಂಗ್ ನ್ಯೂಸ್
05-08-21 12:11 pm Headline Karnataka News Network ಕರ್ನಾಟಕ
ಹಾವೇರಿ, ಆಗಸ್ಟ್ 5: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಬೊಮ್ಮಾಯಿ ಅವರ ಸ್ವಂತ ಜಿಲ್ಲೆಯಲ್ಲಿಯೇ ಅಸಮಾಧಾನ ಸ್ಫೋಟಗೊಂಡಿದೆ. ತನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದೇ ಬೊಮ್ಮಾಯಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ನೆಹರು ಓಲೇಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೈ ತಪ್ಪಲು ಬಸವರಾಜ ಬೊಮ್ಮಾಯಿ ಕಾರಣ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ. ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ನಾನು ಪಕ್ಷ ಕಟ್ಟಿ ಬೆಳಸಿದವನು. ನನ್ನನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಎಲ್ಲ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಇಂದಿನಿಂದಲೇ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಸರ್ಕಾರ ಉಳಿದ ದಿನಗಳನ್ನು ಪೂರೈಸುತ್ತದೆಯೋ, ಇಲ್ಲವೋ ಎಂದು ಕಾದು ನೋಡಿ ಎಂದು ಪರೋಕ್ಷವಾಗಿ ಸರ್ಕಾರದ ವಿರುದ್ಧ ಶಾಸಕ ನೆಹರು ಓಲೇಕಾರ ಕತ್ತಿ ಮಸೆಯುವ ಹೇಳಿಕೆ ನೀಡಿದ್ದಾರೆ.
ನಿನ್ನೆ ಸಚಿವ ಸಂಪುಟದ ಪಟ್ಟಿ ಹೊರಬೀಳುತ್ತಿದ್ದಂತೆ ರಾಜ್ಯದ ಹಲವೆಡೆ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಆಕ್ರೋಶ, ಪ್ರತಿಭಟನೆ ಕೇಳಿಬಂದಿತ್ತು. ಕೆಲವರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಶಿಸ್ತಿನ ನಾಯಕ ನೆಹರು ಓಲೇಕಾರ ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಸರಕಾರದ ವಿರುದ್ಧ ಏನು ಮಾಡಬೇಕೋ ಅದನ್ನು ಮಾಡ್ತೀವಿ ಅನ್ನುವ ಮೂಲಕ ಅಸ್ಥಿರಗೊಳಿಸುವ ತಂತ್ರಗಾರಿಕೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
Haveri Neharu olekar slams at CM Bommai says couldn't enter cabinet becuade of him. Neharu fans protest widely in Haveri for not entering him into new cabinet
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm