ಬ್ರೇಕಿಂಗ್ ನ್ಯೂಸ್
06-08-21 03:20 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗುವುದು. ಅಲ್ಲದೇ ರಾಜ್ಯದಾದ್ಯಂತ ರಾತ್ರಿ 9ರಿಂದ ನೈಟ್ ಕರ್ಪ್ಯೂ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರು, ಕೋವಿಡ್ ತಾಂತ್ರಿಕ ಸಮಿತಿಯ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಹೇರಿಕೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ನೈಟ್ ಕರ್ಪ್ಯೂವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೊಲೀಸ್ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.
ತಜ್ಞರಾದ ಡಾ.ದೇವಿ ಶೆಟ್ಟಿ, ಡಾ.ಮಂಜುನಾಥ್. ಡಾ. ರವಿ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಚರ್ಚೆಯನ್ನು ಮಾಡಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಪಾಸಿಟಿವಿಟಿ ರೇಟ್ ನೋಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗವುದು ಎಂದಿದ್ದಾರೆ.
ಇದರಂತೆ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ಡೌನ್ ಇರಲಿದೆ.
ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು;
— CM of Karnataka (@CMofKarnataka) August 6, 2021
1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ. (1/3)
Night Curfew in Karnataka Weekend Curfew in Border Districts amid Covid 19 Surge Basavaraj Bommai.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm